ಮಂಗಳವಾರ, ಸೆಪ್ಟೆಂಬರ್ 22, 2009

ವಿಷ್ಣು 60ರ ಸಂಭ್ರಮಕ್ಕೆ ಅಭಿಮಾನಿಗಳ ಹಾರೈಕೆ!

ಅರಕಲಗೂಡಿನ ವಿಷ್ಣು ಸೇನಾ ಸಮಿತಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ವಿಷ್ಣುವರ್ಧನ್ ಗೆ 60ತುಂಬಿದ ಸಂಧರ್ಭದಲ್ಲಿ ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿದರಲ್ಲದೇ, ಅವರ ನಿವಾಸದ ಎದುರು ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. ಚಿತ್ರದಲ್ಲಿ ಅರಕಲಗೂಡು ತಾಲೂಕು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವಿಷ್ಣುಪ್ರಕಾಶ್ (ಎಡಬದಿಯವರು) ರನ್ನು ಕಾಣಬಹುದು.

ಕಾಮೆಂಟ್‌ಗಳಿಲ್ಲ: